Main News

ಗೌರವ ಗುಪ್ತಾ ಎತ್ತಂಗಡಿ :ತುಷಾರ್ BBMP ನೂತನ ಆಯುಕ್ತ17 ಮಂದಿ IAS ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ 17 ಮಂದಿ IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದೆ.

ಗೌರವ್‌ ಗುಪ್ತರನ್ನು ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್‌ ಗಿರಿನಾಥ್‌ ಅವರನ್ನು ನಿಯೋಜಿಸಲಾಗಿದೆ.ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆ ಜಿಲ್ಲಾಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ.

ನಿತೇಶ್‌ ಪಾಟೀಲ್‌ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಗುರುದತ್‌ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.

ವರ್ಗಾವಣೆಯಾಗಿರುವ IAS ಅಧಿಕಾರಿಗಳ ಪಟ್ಟಿ :

  1. ಗೌರವ್‌ ಗುಪ್ತಾ- ACS, ಮೂಲಸೌಕರ್ಯ ಅಭಿವೃದ್ಧಿ
  2. ತುಷಾರ್‌ ಗಿರಿನಾಥ್‌ – BBMP ನೂತನ ಮುಖ್ಯ ಆಯುಕ್ತ
  3. ಮನೋಜ್‌ ಜೈನ್‌ – ಕಾರ್ಮಿಕ ಇಲಾಖೆಯ ಕಾರ್ಯದರ್ಶಿ
  4. ಟಿ.ಕೆ.ಅನಿಲ್‌ಕುಮಾರ್‌- ಪ್ರಧಾನ ಕಾರ್ಯದರ್ಶಿ, ಕಂದಾಯ
  5. ವಿ.ಪೊನ್ನುರಾಜು- ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ
  6. ಖುಷ್ಬೂ ಜಿ. ಚೌಧರಿ – ಉಪ ಆಯುಕ್ತರು, ಕರ್ನಾಟಕ ಭವನ
  7. ಡಾ. ರಾಜೇಂದ್ರ ಕೆ. – ಕಾರ್ಯದರ್ಶಿ, ಕೆಪಿಎಸ್‌ಸಿ
  8. ಎಂ.ಜಿ.ಹಿರೇಮಠ್‌ – ವ್ಯವಸ್ಥಾಪಕ ನಿರ್ದೇಶಕ, KRIDL.
  9. ಡಾ. ನವೀನ್‌ ಭಟ್‌ ವೈ. – ನಿರ್ದೇಶಕ, KSRTC.
  10. ಡಾ.ದಿಲೀಶ್‌ ಸಸಿ. – ನಿರ್ದೇಶಕ, EDCS, DPAR
  11. ನಿತೇಶ್‌ ಪಾಟೀಲ್‌ – ಜಿಲ್ಲಾಧಿಕಾರಿ, ಬೆಳಗಾವಿ
  12. ಗುರುದತ್ತ ಹೆಗ್ಡೆ – ಜಿಲ್ಲಾಧಿಕಾರಿ, ಧಾರವಾಡ
  13. ಭೂಬಾಲನ್‌ ಟಿ. – ಜಿಲ್ಲಾಧಿಕಾರಿ, ಬಾಗಲಕೋಟೆ
  14. ಭರತ್‌ ಎಸ್‌. MD- ವಾಯುವ್ಯ ಸಾರಿಗೆ ಇಲಾಖೆ.
  15. ಶಿಲ್ಪಾ ಎಂ. MD – ನಗರ ಮೂಲಸೌಕರ್ಯ ಅಭಿವೃದ್ಧಿ
  16. ಪ್ರಸ್ನನ್ನ ಹೆಚ್‌- ಸಿಇಒ, ಜಿಲ್ಲಾ ಪಂಚಾಯತ್‌, ಉಡುಪಿ
  17. ಗಿರೀಶ್‌ ದಿಲೀಪ್‌ ಬಡೋಲೆ CEO, ಜಿಪಂ ಕಲಬುರಗಿ ಕರ್ನಾಟಕ ರಾಜ್ಯ ಬಿಬಿಎಂಪಿ ಮುಖ್ಯ ಆಯುಕ್ತ.
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024