ಈಗಾಗಲೇ ವರ್ಗಾವಣೆಯಾಗಿ ಹುದ್ದೆಯ ನಿರೀಕ್ಷೆಯಲ್ಲಿ ಮಂಡ್ಯ ಮತ್ತು ಪಾಂಡವಪುರ ಉಪ ವಿಭಾಗಾಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿ ಆರ್ ಐಶ್ವರ್ಯ ಹಾಗೂ ಶಿವಾನಂದ ಮೂರ್ತಿ ಅವರನ್ನು ರಾಮನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪಾಲ್ , DYSP ಶಾಂತಕುಮಾರ್ ನಿವಾಸದ ಮೇಲೆ ಇಡಿ ದಾಳಿ
ಸ್ಥಳ ನಿರೀಕ್ಷೆಯಲ್ಲಿದ್ದ ಐವರು ಹಿರಿಯ ಕೆ ಎಎಸ್ ಅಧಕಾರಿಗಳ ವರ್ಗಾವಣೆ ವಿವರ ಇಲ್ಲಿದೆ
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ