ಮೂವರು ‘IAS’ ಅಧಿಕಾರಿಗಳ ವರ್ಗಾವಣೆ

vidansoudha

ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ, ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

1) ಡಾ.ಜೆ ರವಿಶಂಕರ್ ಆಯುಕ್ತ, ಅಬಕಾರಿ ಇಲಾಖೆ.

2)ರಾಮ್ ಪ್ರಸಾತ್ ಮನೋಹರ್, ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ.

3) ಪ್ರೀತಿ ಗೆಹ್ಲೋಟ್, ವಿಶೇಷ ಆಯುಕ್ತರು ಬಿಬಿಎಂಪಿ.

ಈ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Leave a comment

Leave a Reply

Your email address will not be published. Required fields are marked *

error: Content is protected !!