11 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ : ಆಡಳಿತಕ್ಕೆ ಮೇಜರ್ ಸರ್ಜರಿ

Team Newsnap
1 Min Read

ರಾಜ್ಯ ಸರ್ಕಾರ 11 ಮಂದಿ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ :

  • ರಜನೀಶ್ ಗೋಯಲ್ – ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ
  • ಐಎಸ್‌ಎನ್ ಪ್ರಸಾದ್- ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ
  • ಉಮಾಶಂಕರ್ -ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ
  • ರಶ್ಮಿ ವಿ.ಮಹೇಶ್-ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ
  • ಪಂಕಜ್ ಕುಮಾರ್ ಪಾಂಡೆ-ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ
  • ರಾಮ್ ಪ್ರಸಾದ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ
  • ವಿನೋಥ್ ಪ್ರಿಯಾ-ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂ.ಡಿ
  • ರಮೇಶ್ ಡಿ.ಎಸ್- ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ
  • ಶರತ್ ಬಿ-ಕೃಷಿ ಇಲಾಖೆಯ ಆಯುಕ್ತ
  • ಸತ್ಯಭಾಮ-ಅತಿಸಣ್ಣ, ಸಣ್ಣ, ಮಧ್ಯಮ ಉದ್ಯ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ
  • ಸೋಮಶೇಖರ್ ಎಸ್.ಜೆ-ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂ.ಡಿ.ಯಾಗಿ ವರ್ಗಾವಣೆ ಮಾಡಲಾಗಿದೆ.
Share This Article
Leave a comment