ರಾಜ್ಯ ಸರ್ಕಾರವು ಆಡಳಿತ ಯಂತ್ರ ಚುರುಕುಗೊಳಿಸಲು 19 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ
ಪಟ್ಟಿ ಇಂತಿದೆ.
ಕಲಬುರಗಿ ಡಿಸಿ ಯಶವಂತ ವಿ ಗುರುಕರ್
ವಿ ವಿ ಜೋತ್ಸ್ನಾ ಕೆಎಸ್ ಐಸಿ ಎಂಡಿ
ಡಾ ಶ್ಯಾಮಲಾ ಕಾರ್ಯದಶಿ೯ ಸಾವ೯ಜನಿಕ ಉದ್ಯಮ
ಕನಗವಲ್ಲಿ – ಆಯಯಕ್ತರು ಆಹಾರ ಮತ್ತು ನಾಗರೀಕ ಪೂರೈಕೆ
ಹೆಬ್ಸಿಪಾ ರಾಣಿ – ಕನಾ೯ಟಕ ವಿದ್ಯುತ್ ನಿಗಮ ಲಿ
ವೆಂಕಟರಾಜು – ಕೋಲಾರ ಡಿಸಿ
ಕೆ ಎ ದಯಾನಂದ – ಆಯುಕ್ತರು ಹಿಂದುಳಿದ ಇಲಾಖೆ
ಅನಿಲ್ ಕುಮಾರ್ – ಎಸಿಎಸ್ PWD
ಜಗದೀಶ್ – ಎಂಡಿ ಪ್ರವಸೋದ್ಯಮ
ಲಿಂಗಮೂತಿ೯ – ಕಾರ್ಯದಶಿ೯ ಚುನಾವಣಾ ಆಯೋಗ
ಶಿಲ್ಪಾನಾಗ್ -ಆಯುಕ್ತರು ಗ್ರಾಮೀಣಾಭಿವೃದ್ದಿ
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment