ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಚುನಾವಣಾ ಆಯೋಗದ ಉನ್ನತ ಹುದ್ದೆಯಲ್ಲಿ ಇದ್ದ ಡಾ. ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಬಿಎಂಟಿಸಿ ಎಂಡಿ ಸಿ ಶಿಖಾ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಗಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.
- ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ
- ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ,
- ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ,
- ಕನಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ,
- ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,
- ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ.
- ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ