ಇದನ್ನು ಓದಿ : ರಾಜ್ಯದ ಹವಾಮಾನ ವರದಿ (Weather Report) : 06-05–2022
ಬೆಂಗಳೂರಿನ ಹಲವೆಡೆ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಗಾಳಿ ಮಳೆಯ ಹೊಡೆತಕ್ಕೆ ಬೃಹತ್ ಮರವೊಂದು BMTC ಬಸ್ ಮೇಲೆ ಬಿದ್ದಿರುವ ಘಟನೆ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ನಡೆದಿದೆ.
ಇದನ್ನು ಓದಿ : ಮಂಡ್ಯದಲ್ಲಿ ಬಿಜೆಪಿ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ತೀರ್ಮಾನ
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಿಬಿಎಂಪಿ ಪಾಲಿಕೆ ಸಿಬ್ಬಂದಿ ದೌಡಾಯಿಸಿ ಮರದ ಕೊಂಬೆಗಳನ್ನು ತೆರವುಗೊಳಿಸಿದ್ದಾರೆ.
ಇದನ್ನು ಓದಿ : 15 ಸಾವಿರ ರು ಲಂಚ ಸ್ವಿಕಾರ : ACB ಯಿಂದ ಮಂಡ್ಯ ಜಿಲ್ಲಾ ಪರಿಸರ ಅಧಿಕಾರಿ ಹೇಮಲತಾ ಬಂಧನ
ಕಳೆದ ಒಂದು ವಾರದಿಂದ ಸತತವಾಗಿ ಮಳೆ ಬಿದ್ದ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಇದರಿಂದ ಹಲವಾರು ಮರಗಳು ಧರೆಗುರುಳಿವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ