ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್ ಮಂದಿರದ ಆವರಣದಲ್ಲಿದ್ದ ಬೃಹತ್ ಬೇವಿನ ಮರ ನೆಲಕಪ್ಪಳಿಸಿದೆ.
ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್ ಮೇಲೆ ಮರ ಉರುಳಿದೆ. ಮರ ಉರುಳಿ ಬಿದ್ದ ಪರಿಣಾಮ ಅದರಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
ಪೊಲೀಸರು ಮತ್ತು ಆ್ಯಂಬುಲೆನ್ಸ್ ಕೂಡಲೇ ಸ್ಥಳಕ್ಕಾಗಮಿಸಿ ಮರದಡಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ. ಜೆಸಿಬಿ ಸಹಾಯದ ಮೂಲಕ ಶೆಡ್ ಅನ್ನು ತೆರವುಗೊಳಿಸಲಾಗಿದೆ.ಇದನ್ನು ಓದಿ –ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ : ವೈವಿಎಸ್ ದತ್ತ ಘೋಷಣೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು