ರಾಜ್ಯದಲ್ಲಿ 211 ಮಂದಿ ಪೋಲಿಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿದ ಸರ್ಕಾರ
ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿವಮೊಗ್ಗದಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಈಶ್ವರ್ ಖಂಡ್ರೆ ಅವರನ್ನು ವಿರೋಧಿಸುವ ಭರದಲ್ಲಿ ವಿವಾದ ಸೃಷ್ಟಿ ಮಾಡಿದ್ದಾರೆ, ಮರ ನೆರಳು ಅಂದರೇ ಏನು ಎಂಬುದೇ ಗೊತ್ತಿಲ್ಲದ ಊರುಗಳು ಉತ್ತರ ಕರ್ನಾಟಕದಲ್ಲಿ ಇರುವುದು, ನಮ್ಮ ಖರ್ಗೆ ಅವರನ್ನು ನೋಡಿದರೆ ಗೊತ್ತಾಗಲ್ವಾ ತಲೆ ಕೂದಲು ಇದಿದ್ದರಿಂದ ಅವರು ಬದುಕಿದ್ದಾರೆ, ಅದೇ ನೆರಳು ಅವರಿಗೆ, ಮಲೆನಾಡಿನ ಬದುಕು ಗೊತ್ತಿಲ್ಲ, ಪಶ್ಚಿಮ ಘಟ್ಟ ಎಂದರೇನು ಎಂಬುದೇ ಗೊತ್ತಿಲ್ಲ, ಇಂತವರು ನಮ್ಮ ನಾಯಕರಾಗಿದ್ದಾರೆ ಈ ವಿಷಯದ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ. ಪಕ್ಷ ವಿರೋಧಿಗಳ ಮೇಲೆ ಕ್ರಮ: ಇಲ್ಲದೇ ಹೋದರೆ ಮುಂದಿನ ದಾರಿ ಬೇರೆ – ರಾಜಣ್ಣ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸರ್ಕಾರ ಖರ್ಗೆ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿರುವ ಅರಗ ಜ್ಞಾನೇಂದ್ರ ಇಡೀ ದಲಿತ ಸಮುದಾಯವನ್ನೇ ಅವಮಾನಿಸಿದೆ ಎಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು