ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷರಾಗಿ ಬಸವ ಪ್ರಭು ಶ್ರೀಗಳ ಆಯ್ಕೆ – ಜಿತೇಂದ್ರ
ವೈಶಾಲಿ ಅವರು ತಂದೆ ಮತ್ತು ಸಹೋದರನೊಂದಿಗೆ ಇಂದೋರ್ನಲ್ಲಿ ನೆಲೆಸಿದ್ದರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಘಟನೆಗೆ ಸಂಬಂಧಿಸಿ ತೇಜಾಜಿ ನಗರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹಿಂದಿ ಕಿರುತೆರೆಯಲ್ಲಿ ವೈಶಾಲಿ ಸಾಕಷ್ಟು ಖ್ಯಾತಿ ಗಳಿಸಿದ್ದರು. ಸಸುರಾಲ್ ಸಿಮರ್ ಕಾ’ ಧಾರಾವಾಹಿಯಲ್ಲಿ ಅವರು ಅಂಜಲಿ ಭಾರದ್ವಾಜ್ ಎಂಬ ಪಾತ್ರ ಮಾಡಿದ್ದರು.
ಯೇ ರಿಷ್ತಾ ಕ್ಯಾ ಕೆಹಲಾತಾ ಹೈ’, ʻರಕ್ಷಾ ಬಂಧನ್ʼ ಮುಂತಾದ ಧಾರಾವಾಹಿಗಳಲ್ಲಿ ವೈಶಾಲಿ ಠಕ್ಕರ್ ನಟಿಸಿದ್ದರು. `ಬಿಗ್ ಬಾಸ್’ಮೂಲಕ ನಟಿ ಮೋಡಿ ಮಾಡಿದ್ದರು.
‘ಸಸುರಾಲ್ ಸಿಮರ್ ಕಾ’ ಧಾರಾವಾಹಿ ಮೂಲಕ ಹಿಂದಿ ಕಿರುತೆರೆಗೆ ಕಾಲಿಟ್ಟ ವೈಶಾಲಿ, ಸಾಕಷ್ಟು ಖ್ಯಾತಿ ಗಳಿಸಿದ್ದರು. ‘ಸೂಪರ್ ಸಿಸ್ಟರ್ಸ್’, ‘ಮನಮೋಹಿನಿ 2’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು. ಇತ್ತೀಚೆಗೆ ‘ಯೇ ರಿಷ್ತಾ ಕ್ಯಾ ಕೆಹಲಾತಾ ಹೈ’, ‘ಯೇ ಹೈ ಆಶಿಕಿ’, ‘ರಕ್ಷಾ ಬಂಧನ್’ ಮುಂತಾದ ಧಾರಾವಾಹಿಗಳಲ್ಲಿ ವೈಶಾಲಿ ನಟಿಸಿದ್ದರು.
ವೈಶಾಲಿ ನಿಧನದಿಂದಾಗಿ ಕುಟುಂಬಸ್ಥರು ದುಃಖತಪ್ತರಾಗಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment