ಕೊರೋನಾ ಮಹಾಮಾರಿಗೆ ಟಿವಿ ನಿರೂಪಕಿ, ನಟಿ ಕಾನುಪ್ರಿಯ ಭಾನುವಾರ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಕಾನುಪ್ರಿಯಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಾನುಪ್ರಿಯ ಬ್ರಹ್ಮ ಕುಮಾರಿ, ಕರ್ಮಭೂಮಿಯ ನಿರೂಪಕಿಯಾಗಿ, ನಟಿಯಾಗಿ ಮತ್ತು ಚಲನಚಿತ್ರ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು.
ಕಳೆದ ಮೂರು ದಿನಗಳ ಹಿಂದೆ ಆಜ್ ತಕ್ ಸುದ್ದಿವಾಹಿನಿ ನಿರೂಪಕ, ಪತ್ರಕರ್ತ ರೋಹಿತ್ ಸರ್ದಾನ್ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದರು.
ಈಗ ದೂರದರ್ಶನ ವಾಹಿನಿ, ಬ್ರಹ್ಮಕುಮಾರಿ ಟಿವಿ ನಿರೂಪಕಿ ಕಾನುಪ್ರಿಯ ಸಾವನ್ನಪ್ಪಿದ್ದಾರೆ.
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ