ನಾಗಮಂಗಲ ಟೌನ್ ಠಾಣೆಯ ಪಿಎಸ್ಐ ಬಿ.ಜೆ. ರವಿ ಅವರು ಗಲಭೆ ನಂತರ ದೂರು ದಾಖಲಿಸಿದ್ದರು. ಇದಾದ ನಂತರ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಪಿಎಸ್ಐ ರವಿಯನ್ನು ಅಮಾನತು ಮಾಡಲು ಆದೇಶಿಸಿದ್ದಾರೆ. ಗಲಭೆ, ಗಣೇಶ ವಿಸರ್ಜನೆ ವೇಳೆ ಪ್ರಚೋದನೆಗಳಿಂದ ಉಂಟಾದವು ಎಂದು ದೂರಿನಲ್ಲಿ ಉಲ್ಲೇಖವಾಗಿತ್ತು.
ಅಲ್ಲದೆ, ಪಿಎಸ್ಐ ರವಿ ಅವರೊಂದಿಗೆ, ಗುಪ್ತ ಮಾಹಿತಿ ಸಂಗ್ರಹ ಪೇದೆ ರಮೇಶ್ ಅವರನ್ನೂ ಅಮಾನತುಗೊಳಿಸಲಾಗಿದೆ. ಈಗಾಗಲೇ ಈ ಪ್ರಕರಣದ ಹಿನ್ನೆಲೆ ಡಿವೈಎಸ್ಪಿ ಸುಮಿತ್ ಹಾಗೂ ಪಿಐ ಅಶೋಕ್ ಅಮಾನತುಗೊಂಡಿದ್ದರು.ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ
ಕೋರ್ಟು 55 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಅವರನ್ನು ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಯಾವುದೇ ಅಪರಾಧ ಕಾರ್ಯದಲ್ಲಿ ಭಾಗಿಯಾಗಬಾರದು ಎಂಬ ನಿಯಮಗಳನ್ನು ವಿಧಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು