ಖ್ಯಾತ ಪಂಜಾಬಿ ಸಿಂಗರ್ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪಂಜಾಬ್ ಪೊಲೀಸರು ಪಾಕ್ ಗಡಿ ಗ್ರಾಮದ ಬಳಿ ಶೂಟೌಟ್ ಮಾಡಿ ಹತ್ಯೆಗೈದಿದ್ದಾರೆ.
ಪಾಕ್ ಗಡಿ ಸಮೀಪದ ಅಮೃತಸರದ ಚೋಚಾ ಭಕ್ನಾ ಗ್ರಾಮದಲ್ಲಿ ಎನ್ಕೌಂಟರ್ ನಡೆದಿದೆ. ಶಾರ್ಪ್ ಶೂಟರ್ ಜಗರೂಪ್ ರೂಪಾ, ಮನ್ಪ್ರೀತ್ ಎಂಬಾತನನ್ನು ಪೊಲೀಸ್ರು ಎನ್ಕೌಂಟರ್ ಮಾಡಿದ್ದಾರೆ. ಕಿರುತೆರೆಯ ನಟ ಯಲಹಂಕ ಬಾಲಾಜಿ ಇನ್ನಿಲ್ಲ
ಸತತ ಐದು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಪೋಲಿಸರು , ಓರ್ವ ಪತ್ರಕರ್ತ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಂಜಾಬ್ ಪೊಲೀಸರು ಇಬ್ಬರು ಆರೋಪಿಗಳ ಖಚಿತ ಸುಳಿವು ಸಿಕ್ಕ ಮೇಲೆ ಬಂಧಿಸಲು ಹೋಗಿದ್ದರು. ಆಗ ಪೊಲೀಸರಿಂದ ಗ್ಯಾಂಗಸ್ಟರ್ಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ರು, ಗ್ಯಾಂಗಸ್ಟರ್ಗಳ ನಡುವೆ ಗುಂಡಿನ ಕಾಳಗದಲ್ಲಿ ಇಬ್ಬರು ಗ್ಯಾಂಗಸ್ಟರ್ಗಳು ಹತ್ಯೆಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ