ಬೈಕ್ ಹಾಗೂ ಟಿಪ್ಪರ್ ನಡುವಿನ ಅಪಘಾತದಲ್ಲಿ ಮದುಮಗ ಹಾಗೂ ಮತ್ತೊಬ್ಬ ಯುವಕ ಮೃತಪಟ್ಟ ದಾರುಣ ಘಟನೆ ಮಡಿಕೇರಿಯ ಹೊರವಲಯದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮದುಮಗ ಮೈಸೂರಿನ ವಿಶ್ವನಾಥ್ (32) ಹಾಗೂ ಅತ್ತಿಗೋಡಿನ ದಿನೇಶ್(23) ಅಪಘಾತದಲ್ಲಿ ಜೀವ ಕಳೆದುಕೊಂಡವರು. ಮಡಿಕೇರಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಮದುವೆ ಆಹ್ವಾನ ಪತ್ರ ಕೊಡಲು ದಿನೇಶ್ನೊಂದಿಗೆ ವಿಶ್ವನಾಥ್ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಅಪಘಾತವಾಗಿದೆ.
ಎಲ್ಎಲ್ಬಿ ಮುಗಿಸಿ ವೃತ್ತಿ ಆರಂಭಿಸಿದ್ದ ವಿಶ್ವನಾಥ್ ಸೆಪ್ಟೆಂಬರ್ 19 ರಂದು ಹಸೆಮಣೆ ಏರಬೇಕಿತ್ತು. ದಿನೇಶ್ ಪದವಿ ಓದುತ್ತಿದ್ದರು. ಮಡಿಕೇರಿ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ