ಕಳೆದ ರಾತ್ರಿ 1.30ರ ಸುಮಾರಿಗೆ
ದುಷ್ಕರ್ಮಿಗಳು ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಸ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ ಅವರ ನಿವಾಸದ ಬಳಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ತಡರಾತ್ರಿ 1.30 ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಈ ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ