ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡಲಾಗಿದೆ.
- ಜನಶತಾಬ್ದಿ ರೈಲು ಸಂಜೆ 5.15 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.55 ಕ್ಕೆ ಶಿವಮೊಗ್ಗ ತಲುಪಲಿದೆ.
- ಬೆಳಗ್ಗೆ 5.15 ಕ್ಕೆ ಶಿವಮೊಗ್ಗದಿಂದ ಹೊರಟು 10.15 ಕ್ಕೆ ಬೆಂಗಳೂರು ತಲುಪಲಿದೆ.
- ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿ ನಿಂದ ಹೊರಡುವ ರೈಲು ಸಂಜೆ 7.45 ಕ್ಕೆ ಶಿವಮೊಗ್ಗ, ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಲಿದೆ.
- ಅದೇ ರೈಲು ಬೆಳಿಗ್ಗೆ 5 ಗಂಟೆಗೆ ತಾಳಗುಪ್ಪದಿಂದ ಹೊರಟು 7 ಗಂಟೆಗೆ ಶಿವಮೊಗ್ಗ ತಲುಪಲಿದ್ದು, 7.05 ಗಂಟೆಗೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು