ಕಾಶ್ಮೀರದ ಪುಲ್ವಾನದಲ್ಲಿ ಉಗ್ರ ದಾಳಿ ನಡೆದು ಇಂದಿಗೆ ಎರಡು ವರ್ಷ ವಾಯಿತು. 2019 ಫೆ. 14 ರಂದು 40 ಮಂದಿ ಸಿಆರ್ ಪಿಎಫ್ ಯೋಧರಿದ್ದ ವಾಹನಕ್ಕೆ ಉಗ್ರನೊಬ್ಬ ಮಾರುತಿ ವ್ಯಾನ್ ನಲ್ಲಿ ಸ್ಫೋಟಕಗಳನ್ನು ತಂದು ಢಿಕ್ಕಿ ಹೊಡೆಸಿದ ಪರಿಣಾಮ 40 ಮಂದಿ ಹುತಾತ್ಮರಾದರು.
ಆ ದಿನ ಜಮ್ಮು ಪ್ರದೇಶದಿಂದ 78 ಸೇನಾ ವಾಹನದಲ್ಲಿ 2500 ಸಿಆರ್ ಪಿಎಫ್ ಯೋಧರು ಪುಲ್ವಾನ ಮೂಲಕ ಕಾಶ್ಮೀರ ದತ್ತ ಹೊರಟಾಗ ಈ ದುರ್ಘಟನೆ ನಡೆದಿತ್ತು.
ಋ ಘಟನೆ ನಡೆದು ಇಂದಿಗೆ ಎರಡು ವರ್ಷಗಳು ಸಂದಿವೆ. ಹುತಾತ್ಮ ಯೋಧರನ್ನು ದೇಶದ ಜನ ಸ್ಮರಿಸುತ್ತಾರೆ.
ಪುಲ್ವಾಮ ದಾಳಿಯ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಗುರು ಎಂಬುವವರು ಕೂಡ ಹುತಾತ್ಮರಾಗಿದ್ದನ್ನು ಸ್ಮರಿಸಬಹುದು.
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
More Stories
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ