ಕಾಶ್ಮೀರದ ಪುಲ್ವಾನದಲ್ಲಿ ಉಗ್ರ ದಾಳಿ ನಡೆದು ಇಂದಿಗೆ ಎರಡು ವರ್ಷ ವಾಯಿತು. 2019 ಫೆ. 14 ರಂದು 40 ಮಂದಿ ಸಿಆರ್ ಪಿಎಫ್ ಯೋಧರಿದ್ದ ವಾಹನಕ್ಕೆ ಉಗ್ರನೊಬ್ಬ ಮಾರುತಿ ವ್ಯಾನ್ ನಲ್ಲಿ ಸ್ಫೋಟಕಗಳನ್ನು ತಂದು ಢಿಕ್ಕಿ ಹೊಡೆಸಿದ ಪರಿಣಾಮ 40 ಮಂದಿ ಹುತಾತ್ಮರಾದರು.
ಆ ದಿನ ಜಮ್ಮು ಪ್ರದೇಶದಿಂದ 78 ಸೇನಾ ವಾಹನದಲ್ಲಿ 2500 ಸಿಆರ್ ಪಿಎಫ್ ಯೋಧರು ಪುಲ್ವಾನ ಮೂಲಕ ಕಾಶ್ಮೀರ ದತ್ತ ಹೊರಟಾಗ ಈ ದುರ್ಘಟನೆ ನಡೆದಿತ್ತು.
ಋ ಘಟನೆ ನಡೆದು ಇಂದಿಗೆ ಎರಡು ವರ್ಷಗಳು ಸಂದಿವೆ. ಹುತಾತ್ಮ ಯೋಧರನ್ನು ದೇಶದ ಜನ ಸ್ಮರಿಸುತ್ತಾರೆ.
ಪುಲ್ವಾಮ ದಾಳಿಯ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಗುರು ಎಂಬುವವರು ಕೂಡ ಹುತಾತ್ಮರಾಗಿದ್ದನ್ನು ಸ್ಮರಿಸಬಹುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ