ಕಾಶ್ಮೀರದ ಪುಲ್ವಾನದಲ್ಲಿ ಉಗ್ರ ದಾಳಿ ನಡೆದು ಇಂದಿಗೆ ಎರಡು ವರ್ಷ ವಾಯಿತು. 2019 ಫೆ. 14 ರಂದು 40 ಮಂದಿ ಸಿಆರ್ ಪಿಎಫ್ ಯೋಧರಿದ್ದ ವಾಹನಕ್ಕೆ ಉಗ್ರನೊಬ್ಬ ಮಾರುತಿ ವ್ಯಾನ್ ನಲ್ಲಿ ಸ್ಫೋಟಕಗಳನ್ನು ತಂದು ಢಿಕ್ಕಿ ಹೊಡೆಸಿದ ಪರಿಣಾಮ 40 ಮಂದಿ ಹುತಾತ್ಮರಾದರು.
ಆ ದಿನ ಜಮ್ಮು ಪ್ರದೇಶದಿಂದ 78 ಸೇನಾ ವಾಹನದಲ್ಲಿ 2500 ಸಿಆರ್ ಪಿಎಫ್ ಯೋಧರು ಪುಲ್ವಾನ ಮೂಲಕ ಕಾಶ್ಮೀರ ದತ್ತ ಹೊರಟಾಗ ಈ ದುರ್ಘಟನೆ ನಡೆದಿತ್ತು.
ಋ ಘಟನೆ ನಡೆದು ಇಂದಿಗೆ ಎರಡು ವರ್ಷಗಳು ಸಂದಿವೆ. ಹುತಾತ್ಮ ಯೋಧರನ್ನು ದೇಶದ ಜನ ಸ್ಮರಿಸುತ್ತಾರೆ.
ಪುಲ್ವಾಮ ದಾಳಿಯ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಗುರು ಎಂಬುವವರು ಕೂಡ ಹುತಾತ್ಮರಾಗಿದ್ದನ್ನು ಸ್ಮರಿಸಬಹುದು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment