ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಚ್ಚಿದಾನಂದ ಹಾಗೂ ಗೌರಿಬಿದನೂರು ತಾಲೂಕು ರಾಮಚಂದ್ರಪುರ ಗ್ರಾಮದ ನರೇಶ್ ಬಾಬು ಮೃತ ಯುವಕರು.
ಮೆಡಿಕಲ್ ಕಾಲೇಜಿಗೆ ರಜೆ ಹಿನ್ನೆಲೆಯಲ್ಲಿ ಸಚ್ಚಿದಾನಂದ ತನ್ನ 4 ಮಂದಿ ಸ್ನೇಹಿತರೊಂದಿಗೆ ಆಟೋ ಮೂಲಕ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದ. ಈ ವೇಳೆ ಸಚ್ಚಿದಾನಂದ ಜಲಾಶಯದ ಮುಂಭಾಗದ ಬಳಿ ಇರುವ ಹೊಂಡದಲ್ಲಿ ಈಜಲು ಹೋಗಿ, ನೀರಿನಲ್ಲಿ ಮುಳುಗಿದ್ದಾನೆ.
ಸಚ್ಚಿದಾನಂದನ ರಕ್ಷಣೆಗೆ ಹೋಗಿದ್ದ ನರೇಶ್ ಬಾಬು ಕೂಡಾ ಸಚ್ಚಿದಾನಂದನ ಜೊತೆಯಲ್ಲೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಜನರಿಗೆ ವಂಚಿಸಿದ ಪ್ರಕರಣ : ಮಂತ್ರಿ ಗ್ರೂಪ್ CMD ಸುಶೀಲ್ ಪಾಂಡುರಂಗ ಬಂಧಿಸಿದ CID
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಇಬ್ಬರ ಮೃತ ದೇಹಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment