ತಾಂತ್ರಿಕ ಸಮಸ್ಯೆಯಿಂದ ಉದ್ಯಾನ್ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿಯನ್ನು ನಂದಿಸಿವೆ. ರೈಲಿನ ಎರಡು ಸ್ಲೀಪರ್ ಕೋಚ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಳಗ್ಗೆ 6 ಗಂಟೆಗೆ KSR ನಿಲ್ದಾಣಕ್ಕೆ ಉದ್ಯಾನ್ ಟ್ರೈನ್ ಮುಂಬೈನಿಂದ ಬಂದಿತು. ಮೊದಲು ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. B1-B2 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ 8.10ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್ನಿಂದ ಉದ್ಯಾನ್ ರೈಲು ಹೊರಟಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ. AC ಕೋಚ್ನಿಂದಲೇ ಮೊದಲು ಬೆಂಕಿ ಹೊತ್ತಿಕೊಂಡಿರೋ ಮಾಹಿತಿ ಇದೆ. ಬೆಂಗಳೂರಿನಲ್ಲಿ ಭಾರತದ ಮೊದಲ 3ಡಿ ಮುದ್ರಿಸಿದ ಅಂಚೆ ಕಚೇರಿ ಲೋಕಾರ್ಪಣೆ
ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಿಂದ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿತು. ಇದನ್ನು ನೋಡಿ ಜನರು ಒಂದು ಕ್ಷಣ ಗಾಬರಿಯಾದರು.
ರೈಲಿನ ಬೋಗಿಗಳಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಈ ಉದ್ಯಾನ್ ಎಕ್ಸ್ಪ್ರೆಸ್ ರೈಲು ಮುಂಬೈನಿಂದ ಆಗಮಿಸಿತ್ತು. ರೈಲು ನಿಲುಗಡೆಯಾದ ಬಳಿಕ ಈ ಅಗ್ನಿ ಅವಘಡ ಸಂಭವಿಸಿದೆ. ಚಾಲನೆಯಲ್ಲಿ ಇರುವಾಗ ಸಂಭವಿಸಿದ್ದರೆ ಅನಾಹುತ ನಡೆಯುವ ಸಾಧ್ಯತೆ ಇತ್ತು. ಪ್ರಯಾಣಿಕರು ಇಳಿದು ಹೋದ ಬಳಿಕ ಈ ಅವಘಡ ನಡೆದಿದೆ.
KSR ರೈಲು ನಿಲ್ದಾಣ | ಬೆಂಗಳೂರಿನ KSR ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ಪ್ರೆಸ್ ಗೆ ಬೆಂಕಿ – Udyan Express catches fire at Bangalore KSR railway station #BENGALURU #KSR
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment