ಕೊರೋನಾ ತಡೆಗೆ ಸರ್ಕಾರ ರಾಜ್ಯಾದ್ಯಂತ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಮಂಡ್ಯದಲ್ಲಿ ಗುರುವಾರ ಅಂಗಡಿ ಮುಂಗಟ್ಟುಗಳನ್ನು ಪೋಲಿಸರು , ಅಧಿಕಾರಿಗಳು ಬಲವಂತವಾಗಿ ಮುಚ್ಚಿಸಿದರು.
ಹೀಗಾಗಿ ಮಂಡ್ಯದಲ್ಲೂ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಆಗಿವೆ.
ಅಗತ್ಯ ಸೇವೆ ಹೊರತುಪಡಿಸಿ ಉಳಿದ ವಹಿವಾಟು ಸ್ತಬ್ಧವಾಗಿವೆ.
ಪ್ರಮುಖ ವಾಣಿಜ್ಯ ಮಳಿಗೆಗಳ ಬಾಗಿಲು ಹಾಕಿವೆ. ಅಲ್ಲೊಂದು ಇಲ್ಲೊಂದು ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದಾರೆ
ತಹಶೀಲ್ದಾರ್, ನಗರಸಭೆ ಅಧಿಕಾರಿಗಳ ಪ್ರತ್ಯೇಕ ಕಾರ್ಯಾಚರಣೆ ನಡೆಸಿ
ಅಗತ್ಯ ಸೇವೆಗಳಿಗೆ ಮಾತ್ರ ಆದ್ಯತೆ.
ಉಳಿದೆಲ್ಲ ಮೊಬೈಲ್ ಶಾಪ್, ಎಲೆಕ್ಟ್ರಾನಿಕ್ಸ್ ಉಪಕರಣಗಳು, ಚಿನ್ನ ಬೆಳ್ಳಿ ಅಂಗಡಿಗಳಿಗೆ ಬೀಗ ಹಾಕುವಂತೆ ಒತ್ತಾಯಿಸಿದರು.
ಇಂದಿನಿಂದ ಮೇ 4ರವರೆಗೆ ಬಾಗಿಲು ತೆರೆಯದಂತೆ ಕಟ್ಟು ನಿಟ್ಟಿನ ಆದೇಶ ಮಾಡಿದರು. ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಮಾತ್ರ.
ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆಯನ್ನು ಅಧಿಕಾರಿಗಳು ಮಾಡಿದರು.
ಸರ್ಕಾರದ ಆದೇಶಕ್ಕೆ ತಲೆಬಾಗದ ಕೆಲವು ವ್ಯಾಪಾರಸ್ಥರು.ಅಂಗಡಿ ಮುಂಗಟ್ಟು ತೆರೆದು ವ್ಯಾಪಾರದಲ್ಲಿ ತೊಡಗಿದ್ದಾರೆ.
ಅಗತ್ಯ ಸೇವೆಗಳನ್ನು ಹೊರತು ಪಡಿಸಿಯೂ ಅಂಗಡಿ ಓಪನ್ ಮಾಡಿದ್ದಾರೆ. ಶೇ.30ರಷ್ಟು ಮಾತ್ರ ಅಂಗಡಿ ಮುಂಗಟ್ಟು ಬಂದ್ ಆಗಿವೆ.ಕೆಲವು ಕಡೆ
ಅಂಗಡಿ ಮುಂಗಟ್ಟು ತೆರೆದಿದ್ರೂ ಮುಚ್ಚಿಸಲು ಬಾರದ ಪೊಲೀಸರು.
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More
ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More
This website uses cookies.
Leave a Comment