ಮಂಗಳೂರು ಬಳಿಯ ಸುರತ್ಕಲ್ನ ಎನ್ಐಟಿಕೆ ಬೀಚ್ನಲ್ಲಿ ಭಾನುವಾರ ಇಬ್ಬರು ಯುವತಿಯರು ನೀರು ಪಾಲಾದ ಘಟನೆ ಜರುಗಿದೆ.
ಮಂಗಳೂರಿನ ನಿವಾಸಿಗಳಾದ ತ್ರಿಷಾ ಮತ್ತು ವೈಷ್ಣವಿ ಎಂದು ಗುರುತಿಸಲಾಗಿದೆ.
ಕಡಲತೀರದಲ್ಲಿ ಕುಟುಂಬ ಸದಸ್ಯರೊಂದಿಗೆ ನೀರಿಗಿಳಿದು ಸ್ನಾನ ಮಾಡುತ್ತಿದ್ದ ವೇಳೆ ಬೃಹತ್ ಅಲೆಯಿಂದ ಕೊಚ್ಚಿಹೋದರು.
ಸ್ಥಳೀಯ ಈಜುಗಾರರು ಮತ್ತು ಬೀಚ್ ಗಸ್ತು ಅಧಿಕಾರಿ ರಕ್ಷಣೆ ಮಾಡಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು