ಮಂಗಳೂರು ಬಳಿಯ ಸುರತ್ಕಲ್ನ ಎನ್ಐಟಿಕೆ ಬೀಚ್ನಲ್ಲಿ ಭಾನುವಾರ ಇಬ್ಬರು ಯುವತಿಯರು ನೀರು ಪಾಲಾದ ಘಟನೆ ಜರುಗಿದೆ.
ಮಂಗಳೂರಿನ ನಿವಾಸಿಗಳಾದ ತ್ರಿಷಾ ಮತ್ತು ವೈಷ್ಣವಿ ಎಂದು ಗುರುತಿಸಲಾಗಿದೆ.
ಕಡಲತೀರದಲ್ಲಿ ಕುಟುಂಬ ಸದಸ್ಯರೊಂದಿಗೆ ನೀರಿಗಿಳಿದು ಸ್ನಾನ ಮಾಡುತ್ತಿದ್ದ ವೇಳೆ ಬೃಹತ್ ಅಲೆಯಿಂದ ಕೊಚ್ಚಿಹೋದರು.
ಸ್ಥಳೀಯ ಈಜುಗಾರರು ಮತ್ತು ಬೀಚ್ ಗಸ್ತು ಅಧಿಕಾರಿ ರಕ್ಷಣೆ ಮಾಡಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ