ಮುಂಬರುವ ಲೋಕಸಭಾ ಹಾಗೂ ವಿವಿಧ ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆಗೆ ಕೇಂದ್ರ ಸರ್ಕಾರದ ಮುಂದಾಗಿದ.ಕಾಂಗ್ರೆಸ್ – ಜೆಡಿಎಸ್ ಭ್ರಷ್ಟಾಚಾರದ ಪಕ್ಷ : ಮಂಡ್ಯದಲ್ಲಿ ಅಮಿತ್ ಶಾ ಗುಡುಗು
ರಾಜಕೀಯ ಲೆಕ್ಕಾಚಾರದಂತೆ, ಚುನಾವಣಾ ರಾಜ್ಯಗಳಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ. ಸಂಪುಟ ಪುನಾರಚನೆ ಬಗ್ಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ.
ಮುಂಬರುವ ಬಜೆಟ್ ಅಧಿವೇಶನಕ್ಕೆ ಮುನ್ನವೇ ಸಂಪುಟ ಪುನರ್ ರಚನೆಯಾಗುವ ನಿರೀಕ್ಷೆ ಇದೆ. ಕೆಲ ಸಚಿವರಿಗೆ ರೋಟೇಶನ್ ಆಧಾರದಲ್ಲಿ ಬೇರೆ ಖಾತೆಗಳ ಹಂಚಿಕೆ ಆಗುವ ಸಾಧ್ಯತೆಗಳಿವೆ. ಈಗಾಗಲೇ ಹಲವು ಸಚಿವರ ಮೌಲ್ಯಮಾಪನ ಮಾಡಲಾಗಿದ್ದು, ಒಂದಿಷ್ಟು ಬದಲಾವಣೆ ಸಾಧ್ಯ. ಕರ್ನಾಟಕದ ಕೆಲ ಹೊಸ ಮುಖಗಳಿಗೆ ಅವಕಾಶ ನೀಡಬಹುದು ಎನ್ನಲಾಗಿದೆ
ಸದ್ಯ ರಾಜ್ಯದಿಂದ ಆಯ್ಕೆಯಾಗಿರುವ ಭಗವಂತ ಖುಬಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸೇರಿ 6 ಮಂದಿ ಕೇಂದ್ರ ಸಚಿವರಾಗಿದ್ದಾರೆ. ಕರ್ನಾಟಕ ಚುನಾವಣೆ ಬಳಿಕ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್ ಗಢ, ಹರ್ಯಾಣ ರಾಜ್ಯಗಳ ಚುನಾವಣೆಯಿದ್ದು, ಈ ರಾಜ್ಯಗಳ ಸಂಸದರಿಗೂ ಪುನರ್ ರಚನೆಯಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment