ಗಡ್ಕರಿ ಅವರನ್ನು ಕೂಡಲೆ ಭದ್ರತಾ ಸಿಬ್ಬಂದಿ ಹಾಗೂ ಮುಖಂಡರು ಹಿಡಿದುಕೊಂಡರು.ಬಳಿಕ ವೈದ್ಯರು ತುರ್ತು ಚಿಕಿತ್ಸೆ ನೀಡಿದರು.
ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ನಾಗ್ಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿತಿನ್ ಗಡ್ಕರಿ ಸ್ಪರ್ಧಿಸಿದ್ದರು. ಎರಡನೇ ಹಂತದಲ್ಲಿ ಯವತ್ಮಾಲ್ ಕ್ಷೇತ್ರದಿಂದ ಏಕನಾಥ್ ಶಿಂಧೆ ಅವರ ಶಿವಸೇನೆಯಿಂದ ಸ್ಪರ್ಧಿಸಿರುವ ರಾಜಶ್ರೀ ಪಾಟೀಲ್ ಪರವಾಗಿ ನಿತಿನ್ ಗಡ್ಕರಿ ಬುಧವಾರ ಪ್ರಚಾರ ನಡೆಸಿದರು.ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
ಈ ವೇಳೆ ಗಡ್ಕರಿ ಸಭಿಕರನ್ನುದ್ದೇಶಿಸಿ ಭಾಷಣ ಮಾಡಿದರು. ವಿಪರೀತ ಬಿಸಲಿನಿಂದಾಗಿ ಗಡ್ಕರಿ ಮೂರ್ಚೆಹೋದಂತಾಗಿ ಕುಸಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಮುಖಂಡರು ಅವರನ್ನು ಹಿಡಿದುಕೊಂಡರು. ಚಿಕಿತ್ಸೆ ನಂತರ ಗಡ್ಕರಿ ಚೇತರಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು