ವಿಜಯಪುರ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
ವಿಜಯಪುರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು.
ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಹೆಲಿಪ್ಯಾಡ್ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ’ ನಲ್ಲಿ ಮಳೆ ಅವಾಂತರ: ಸರಣಿ ಅಪಘಾತ
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ