ಉತ್ತರ ಪ್ರದೇಶದ ಲೆಖಿಂಪುರ್ ಖೆರಿ ಬಳಿ ರೈತರ ಮೇಲೆ ಕಾರ್ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಕಾರ್ ಹರಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
ಉತ್ತರ ಪ್ರದೇಶ ಉಪಮುಖ್ಯ ಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕಾರ್ಯ ಕ್ರಮ ಒಂದಕ್ಕೆ ಹೋಗಬೇಕಿತ್ತು.. ಅವರ ಹೆಲಿಕಾಪ್ಟರ್ ಮಹಾರಾಜ ಅಗ್ರಸೇನ್ ಸ್ಪೋರ್ಟ್ ಗ್ರೌಂಡ್ನಲ್ಲಿ ಇಳಿಯಬೇಕಿತ್ತು. ಸಾವಿರಾರು ಪ್ರತಿಭಟನಾ ನಿರತ ರೈತರು ಗ್ರೌಂಡ್ನಲ್ಲಿ ನೆರೆದಿದ್ದರು ಎನ್ನಲಾಗಿದೆ.
ನಂತರ ವಿಷಯ ತಿಳಿದ ಕೇಶವ್ ಪ್ರಸಾದ್ ಮೌರ್ಯ ಪ್ಲಾನ್ ಬದಲಿಸಿ ರಸ್ತೆ ಮಾರ್ಗವಾಗಿ ಮಧ್ಯಾಹ್ನದ ಹೊತ್ತಿಗೆ ಲಖಿಂಪುರ್ ಪ್ರವೇಶಿಸಿದರು ಎನ್ನಲಾಗಿದೆ.
ಕೇಶವ್ ಪ್ರಸಾದ್ ಮೌರ್ಯ ಅವರನ್ನು ಕರೆದೊಯ್ಯಲು ಆಶಿಷ್ ಮಿಶ್ರಾ ಕಾರ್ ಮೂಲಕ ತೆರಳಿದ್ದಾರೆ. ಈ ವೇಳೆ ರಸ್ತೆ ಮಧ್ಯೆ ರೈತರು ಕಾರ್ ಅಡ್ಡಗಟ್ಟಿದ್ದಾರೆ ಎನ್ನಲಾಗಿದೆ.
ಈ ವೇಳೆ ಮಾತಿಗೆ ಮಾತು ಬೆಳೆದು ಆಶಿಷ್ ಮಿಶ್ರಾ ರೈತರ ಮೇಲೆ ಕಾರ್ ಹರಿಸಿದ್ದಾನೆ ಎಂದು ಹೇಳಲಾಗಿದೆ.
ಇದರಿಂದ ಉದ್ರಿಕ್ತರಾದ ರೈತರು ಮೂರು ಕಾರ್ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂಬ ಮಾಹಿತಿ ಇದೆ.
ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ರೈತರ ಜೊತೆಗಿನ ಗಲಾಟೆಯ ವೇಲೆ ರೈತರ ಮೇಲೆ ಕಾರ್ ಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ವಿಪಕ್ಷಗಳು ಕಿಡಿಕಾರಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಲಿದಾನವನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಾಳೆ ಪ್ರಿಯಾಂಕಾ ಗಾಂಧಿ ಲೆಖಿಂಪುರ್ಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಇದೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment