ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ.
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕರ್ತವ್ಯದಲ್ಲಿದ್ದ ಕಲಘಟಗಿ ಪೊಲೀಸ್ ಠಾಣೆ ಪೇದೆ ಪಂಡಿತ್
ಎ. ಕಾಸರ್ (28) ಸಾವನ್ನಪ್ಪಿದ್ದಾರೆ.
ಭಾರೀ ಮಳೆ, ಬಿರುಗಾಳಿಗೆ ಮರಗಳು ಉರುಳಿ ಬಿದ್ದು ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಉಂಟಾಗಿತ್ತು ಟ್ರಾಫಿಕ್ ಸಮಸ್ಯೆ ಎದುರಾಗಿತ್ತು.
ಈ ಮಾರ್ಗದ ಟ್ರಾಫಿಕ್ ಕ್ಲಿಯರ್ ಮಾಡಲು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಸ್ಥಳೀಯರು ಸೇರಿದಂತೆ, ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
- ರಾಜ್ಯದ ಹವಾಮಾನ ವರದಿ (Weather Report) 21-05-2022
More Stories
ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ