ಬೆಂಗಳೂರಿನ ಸಿಟಿ ಸಿವಿಲ್ ಕೋಟ್ ೯ ಆವರಣದಲ್ಲಿ ಗಲಾಟೆಗೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೋಲಿಸರು ಬಂಧಿಸಿದ್ದಾರೆ
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಇತರರು ನೀಡಿದ ದೂರಿನ ಅನ್ವಯ ಪೋಲಿಸರು ವಕೀಲನನ್ನು ಬಂಧಿಸಿದ್ದಾರೆ
ನ್ಯಾಯಾಲಯದ ಆವರಣದಲ್ಲಿ ವಕೀಲರು ಅಲ್ಲದವರನ್ನು ಸೇರಿಸಿಕೊಂಡು ಗಲಾಟೆ ಮಾಡಿ ಪ್ರಚೋದನಾತ್ಮಕ ಹೇಳಿಕೆ, ಫೇಸ್ ಬುಕ್ ನಲ್ಲಿ ಲೈವ್ ಹೋಗಿ ಸಮಾಜವನ್ನು ದಾರಿ ತಪ್ಪಿಸುವ ಕೆಲಸವನ್ನು ವಕೀಲ ಜಗದೀಶ್ ಮಾಡಿದ್ದಾರೆಂಬ ಆರೋಪ ಇದೆ
ವಕೀಲ ಜಗದೀಶ್ ಪೋಲಿಸ್ ಡಿಜಿಪಿ ಪ್ರವೀಣ್ ಸೂದ್ ಹಾಗೂ ಕಮೀಷನರ್ ಕಮಲ್ ಪಂತ್ ಅವರನ್ನು ಏಕ ವಚನದಲ್ಲಿ ನಿಂದಿಸಿದ ಅಂಶದ ಬಗ್ಗೆಯೂ ಪ್ರತ್ಯೇಕ ದೂರು ನೀಡಲಾಗಿದೆ
ಇಂದು ಬೆಳಿಗ್ಗೆ
ವಕೀಲನನ್ನು ಬಂಧಿಸಿರುವ ಪೋಲಿಸರು ವೈದ್ಯಕೀಯ ಪರೀಕ್ಷೆ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. ವಕೀಲ ಜಗದೀಶ್ ವಿರುದ್ದ 306, 143, 506, 124 B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು