ಬೆಂಗಳೂರಿನ ಸಿಟಿ ಸಿವಿಲ್ ಕೋಟ್ ೯ ಆವರಣದಲ್ಲಿ ಗಲಾಟೆಗೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೋಲಿಸರು ಬಂಧಿಸಿದ್ದಾರೆ
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಇತರರು ನೀಡಿದ ದೂರಿನ ಅನ್ವಯ ಪೋಲಿಸರು ವಕೀಲನನ್ನು ಬಂಧಿಸಿದ್ದಾರೆ
ನ್ಯಾಯಾಲಯದ ಆವರಣದಲ್ಲಿ ವಕೀಲರು ಅಲ್ಲದವರನ್ನು ಸೇರಿಸಿಕೊಂಡು ಗಲಾಟೆ ಮಾಡಿ ಪ್ರಚೋದನಾತ್ಮಕ ಹೇಳಿಕೆ, ಫೇಸ್ ಬುಕ್ ನಲ್ಲಿ ಲೈವ್ ಹೋಗಿ ಸಮಾಜವನ್ನು ದಾರಿ ತಪ್ಪಿಸುವ ಕೆಲಸವನ್ನು ವಕೀಲ ಜಗದೀಶ್ ಮಾಡಿದ್ದಾರೆಂಬ ಆರೋಪ ಇದೆ
ವಕೀಲ ಜಗದೀಶ್ ಪೋಲಿಸ್ ಡಿಜಿಪಿ ಪ್ರವೀಣ್ ಸೂದ್ ಹಾಗೂ ಕಮೀಷನರ್ ಕಮಲ್ ಪಂತ್ ಅವರನ್ನು ಏಕ ವಚನದಲ್ಲಿ ನಿಂದಿಸಿದ ಅಂಶದ ಬಗ್ಗೆಯೂ ಪ್ರತ್ಯೇಕ ದೂರು ನೀಡಲಾಗಿದೆ
ಇಂದು ಬೆಳಿಗ್ಗೆ
ವಕೀಲನನ್ನು ಬಂಧಿಸಿರುವ ಪೋಲಿಸರು ವೈದ್ಯಕೀಯ ಪರೀಕ್ಷೆ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. ವಕೀಲ ಜಗದೀಶ್ ವಿರುದ್ದ 306, 143, 506, 124 B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment