2020ರ ಸಾಲಿನ ಯುಪಿಎಸ್ಸಿ ಫಲಿತಾಂಶ ಪ್ರಕಟವಾಗಿದೆ,
ಶುಭ ಕುಮಾರ್ ಈ ಬಾರಿ ದೇಶದ ಟಾಪರ್. ಈ ವರ್ಷ ಒಟ್ಟು 761 ವಿದ್ಯಾರ್ಥಿಗಳು ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದಾರೆ.
ಜಾಗೃತಿ ಅವಸ್ಥಿ 2ನೇ ರ್ಯಾಂಕ್ ಗಳಿಸಿದ್ದಾರೆ. ಇನ್ನು ಕರ್ನಾಟಕದಿಂದ ಅಕ್ಷಯ್ ಸಿಂಹ 77ನೇ ಱಂಕ್ ಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಅಕ್ಷಯ್ ಸಿಂಹ ಇಂಡಿಯಾ ಫಾರ್ ಐಎಎಸ್ ಅಕಾಡೆಮಿ ವಿದ್ಯಾರ್ಥಿಯಾಗಿದ್ದಾರೆ. 18 ಮಂದಿ ಕರ್ನಾಟಕದ ಗಳು ಐಎಎಸ್ ಪರೀಕ್ಷೆ ಪಾಸ್ ಮಾಡಿದ್ದಾರೆ.
2020ರ ಅಕ್ಟೋಬರ್ನಲ್ಲಿ ಯುಪಿಎಸ್ಸಿ ಪ್ರಥಮ ಪರೀಕ್ಷೆ ನಡೆಸಲಾಗಿತ್ತು. 2021ರ ಜನವರಿ 8ರಿಂದ 17ರ ವರೆಗೂ ಆಯೋಗ ಮುಖ್ಯ ಪರೀಕ್ಷೆಯನ್ನು ನಡೆಸಿತ್ತು. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ಕರೆಯಲಾಗಿತ್ತು.
ಪರೀಕ್ಷೆಯನ್ನು ಎದುರಿಸಿರುವ ಅಭ್ಯರ್ಥಿಗಳು https://upsc.gov.in./ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment