ಭಾನುವಾರದ ಮನ್ ಕಿ ಬಾತ್ ರೆಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಅವರು, ಇದು ಆಜಾದಿ ಕಾ ಅಮೃತ್ ಮಹೋತ್ಸವದ ಒಂದು ಭಾಗವಾಗಿದೆ. ಇದನ್ನು ಈ ವರ್ಷ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಹಲವಾರು ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಆಚರಿಸಲಾಗುತ್ತಿದೆ.ಇದನ್ನು ಓದಿ –ಕಾಮನ್ವೆಲ್ತ್ ಗೇಮ್ಸ್- ಭಾರತಕ್ಕೆ 2ನೇ ಚಿನ್ನ
ಇದು ಸಾಮೂಹಿಕ ಆಂದೋಲನವಾಗಿ ಬದಲಾಗುತ್ತಿದೆ ಸಾಮಾಜಿಕ ಜಾಲತಾಣದಗಳಲ್ಲಿ ಪ್ರೋಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲು ಆ.2ಅನ್ನು ಆಯ್ಕೆ ಮಾಡಿದ್ದೇವೆ. ಈ ದಿನಾಂಕವು ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲ್ ವೆಂಕಯ್ಯ ಅವರ ಜನ್ಮದಿನವಾಗಿದೆ ಎಂದರು.
ಆಗಸ್ಟ್ 13 ರಿಂದ 15ರ ವರೆಗೆ ಹರ್ ಘರ್ ತಿರಂಗಾ ಎನ್ನುವ ಆಂದೋಲವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಆಂದೋಲನವನ್ನು ಮುಂದುವರಿಸೋಣ ಎಂದು ತಿಳಿಸಿದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment