ಜನವರಿ ಎರಡನೇ ವಾರ ಅಥವಾ ಮೂರನೇ ವಾರದಲ್ಲಿ ಸಿಎಂ ಆಗ್ತೀನಿ ಅಂತ ಯಾರ್ಯಾರೋ ಮುಖ್ಯಮಂತ್ರಿಗಳಾಗಳು ಹಗಲು ಕನಸು ಕಾಣುತ್ತಿದ್ದಾರೆ ಶಾಸಕ ಬಸವ ರಾಜ್ ಪಾಟೀಲ್ ಯತ್ನಾಳ್ ಕುಟುಕಿದರು
ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್
ಉತ್ತರ ಕರ್ನಾಟಕದ ನಾಯಕರೇ ಹೆಚ್ಚು ಕನಸು ಕಾಣುತ್ತಿದ್ದಾರೆ. ಹಣ ಕೊಟ್ಟಿದ್ದೇನೆ ಬೊಮ್ಮಯಿ ಕೇಂದ್ರ ಮಂತ್ರಿ ಮಾಡುತ್ತೇನೆ ಅಂತಾ ಹೇಳಿಕೆ ಕೊಡುತ್ತಾರೆ. ಇದ್ಯಾವುದು ನಡೆಯೋದಿಲ್ಲ ಬಿಡಿ. ಅಯೋಗ್ಯನನ್ನು, ಹಣ ಕೊಡೋರನ್ನು ಬಿಜೆಪಿ ಹೈಕಮಾಂಡ್ ಒಪ್ಪುವುದಿಲ್ಲ ಎಂದರು.
ಈಶ್ವರಪ್ಪ ಜೊತೆಗೆ ಸಂಧಾನ ವಿಚಾರವಾಗಿ ಮಾತನಾಡಿದ ಅವರು, ಸಂಧಾನ ಪ್ರಯತ್ನ ನಡೆದಿದೆ. ಹಲವರು ಸಂಧಾನ ಮಾಡುವ ಪ್ರಯತ್ನವನ್ನು ಮಾಡುತ್ತಲೇ ಇರುತ್ತಾರೆ. ಆದರೆ ಯಾವುದಕ್ಕೂ ನಾನು ಒಪ್ಪೋದಿಲ್ಲ. ಅಯೋಗ್ಯನ ಜೊತೆಗೆ ರಾಜೀ ಅಗುವುದಿಲ್ಲ. ನನಗೆ ಯಾವುದೇ ಡಿಸಿಎಂ, ಸಚಿವ ಸ್ಥಾನ ಯಾವುದೇ ಬೇಡ. ಹೈಕಮಾಂಡ್ ಹೇಳಿದ ಹಾಗೆ ಕೇಳುತ್ತೇನೆ. ನಾನೇ ಮುಖ್ಯಮಂತ್ರಿಯಾಗ್ತೇನೆ ಎಂದು ಉತ್ತರ ಕರ್ನಾಟಕದ ನಾಯಕ ಹಗಲು ಗನಸು ಕಾಣ್ತಿದ್ದಾರೆ ಎಂದು ಪರೋಕ್ಷವಾಗಿ ಮುರುಗೇಶ್ ನಿರಾಣಿ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದರು.
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
This website uses cookies.
Leave a Comment