ಉತ್ತರಾಖಂಡ್ ರಾಜ್ಯದಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ ಉಂಟಾಗಿ ಪ್ರವಾಸಕ್ಕೆ ಹೋಗಿದ್ದ 10 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.
ಗಂಗಾಭಟ್, ರಿತೀಶ್ ಭಟ್(ಯಲಹಂಕ), ಗಣೇಶ್(ಬಸವೇಶ್ವರನಗರ), ಅಶ್ವಥ್ ನಾರಾಯಣ್(ಆರ್ಟಿ ನಗರ) ಬೆಂಗಳೂರು ಮೂಲದವರಾಗಿದ್ದಾರೆ. ಬೆಂಗಳೂರಿಗರಲ್ಲದೇ ಉಡುಪಿಯ ಒಬ್ಬರು ಕೂಡ ಪ್ರವಾಹದಲ್ಲಿ ಪರದಾಡುತ್ತಿದ್ದಾರೆ. ಉಡುಪಿ ಮೂಲದ ಮಹಿಳೆ ರೇಖಾ, ಸಿಂದಗಿಯ ವೈದ್ಯೆ ಡಾ.ರೇಖಾ ಮತ್ತು ಮಿಲಿಟರಿ ವೈದ್ಯ ಡಾ.ಅನಿತಾ ಪಂಪಣ್ಣನವರ್ ಪ್ರವಾಹದಲ್ಲಿ ಸಿಲುಕಿದ್ದಾರೆ.
ಪ್ರವಾಹಪೀಡಿತ ಸ್ಥಳದಲ್ಲಿ
ಸಸಂಕಷ್ಟದಲ್ಲಿ ಸಿಲುಕಿಕೊಂಡಿದ್ದ 10 ಮಂದಿಕನ್ನಡಿಗರು ನೆರವು ಕೋರಿ ಸಹಾಯವಾಣಿಗೆ ಸಂಪರ್ಕ ಮಾಡಿದ್ದಾರೆ.
ಉತ್ತರಾಖಂಡ್ದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಲ್ಲಿ 4 ಜನ ಬೆಂಗಳೂರಿನವರು ಅದರಲ್ಲಿ ಇಬ್ಬರು ಯಲಹಂಕ ಮೂಲದವರಾಗಿದ್ದು, ಇನ್ನೊಬ್ಬರು ಬಸವೇಶ್ವರನಗರ, ಆರ್ಟಿನಗರ ನಿವಾಸಿಗಳಾಗಿದ್ದಾರೆ. ನಾಲ್ವರು ಈಗ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment