ಉತ್ತರಾಖಂಡ್ನ ಚಮೋಲಿ ಜಿಲ್ಲೆಯಲ್ಲಿ ಹಿಮದ ಬಂಡೆ ಕುಸಿದು ಋಷಿಗಂಗಾ ಹೈಡ್ರೋ ಪವರ್ ಪ್ರಾಜೆಕ್ಟ್ಗೆ ಹಾನಿಯಾಗಿದೆ.
ಅಲಕಾನಂದ ನದಿಯ ಹರಿವು ಹೆಚ್ಚಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಪವರ್ ಪ್ರಾಜೆಕ್ಟ್ ನಲ್ಲಿ ನೂರಾರು ಮಂದಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಈವರೆಗೆ ಮೂವರ ಮೃತದೇಹಗಳು ಪತ್ತೆಯಾಗಿವೆ.
100 ರಿಂದ 150ಕ್ಕೂ ಹೆಚ್ಚು ಕಾರ್ಮಿಕರು ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.
ತಪೋವನದಲ್ಲಿ ಹಿಮದ ಬಂಡೆಯ ಒಂದು ಭಾಗ ಬೆಟ್ಟದಿಂದ ಮುರಿದು ಋಷಿಗಂಗಾ ಹೈಡ್ರೋ ಪವರ್ ಪ್ರಾಜೆಕ್ಟ್ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಅಲಕಾನಂದ ನದಿಯ ಹರಿವು ಹೆಚ್ಚಾಗಿದೆ. ಇದರಿಂದಾಗಿ ನೆರೆಹೊರೆಯ ರಾಜ್ಯಗಳಿಗೂ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಣಾ ಪಡೆಗಳನ್ನು ಉತ್ತರಾಖಂಡ್ಗೆ ಕಳುಹಿಸಲಾಗಿದೆ ಎಂದು ಸರ್ಕಾರ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ