ರಾಜ್ಯದಲ್ಲಿ ಶನಿವಾರದಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕುವ ಅಭಿಯಾನ ಆರಂಭವಾಗಲಿದೆ.
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮೂಲಕ ಈ ವಿಷಯ ತಿಳಿಸಿ
ರಾಜ್ಯ ಸರ್ಕಾರ ಹೊಸದಾಗಿ ಗುರುತಿಸಿರೋ ಫ್ರಂಟ್ಲೈನ್ ವರ್ಕರ್ಸ್ಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ.
ನಂತರ ಇತರರಿಗೂ ಆದ್ಯತೆ ಮೇರೆಗೆ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರು ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವಂತೆ ಕೋರಿದ್ದಾರೆ.