ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿ ರೌಡಿಶೀಟರ್ ಲೋಹಿತ್ ಪೋಲಿಸರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಕಾಲಿಗೆ ಗುಂಡಿಟ್ಟು ಗಾಯಗೊಳಿಸಿದ್ದ ಘಟನೆ ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಜರುಗಿದೆ
ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ಚಲ್ಲಘಟ್ಟ ಲೋಹಿತ್ ಅಲಿಯಾಸ್ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಹೆಚ್.ಎಸ್.ಆರ್. ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರೋ ಲೋಹಿತ್ ಅಲಿಯಾಸ್ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ.
ಅಲ್ಲದೇ ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಇಂದಿರಾನಗರ ಪೊಲೀಸರು ಆರೋಪಿ ಕವಿರಾಜ್ ನನ್ನ ಬಂಧಿಸಿದ್ದರು.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟ ಆರೋಪಿ ಲೋಹಿತ್ ಇರೋ ಬಗ್ಗೆ ಮಾಹಿತಿ ಲಭಿಸಿದ್ದ ಕಾರಣ ಇಂದಿರಾನಗರ ಠಾಣೆ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದರು.
ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಹೆಚ್.ಸಿ ಅವರ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ
ಆತ್ಮರಕ್ಷಣೆಗಾಗಿ ಪಿಐ ಹರೀಶ್ ಮೊದಲು ಗುಂಡು ಶರಣಾಗುವಂತೆ ಹೇಳಿ ಗಾಳಿಯಲ್ಲಿ ಪೈರ್ ಮಾಡಿದ್ದಾರೆ. ಆದರೂ ಆರೋಪಿ ಹಲ್ಲೆ ಮುಂದಾದ ವೇಳೆ ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ರೌಡಿ ಬಲಗಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment