ಮಂಡ್ಯದಲ್ಲಿ ಗುಡುಗು, ಸಡಿಲು ಸಹಿತ ವರುಣನ ಆರ್ಭಟ – ಹೊಸ ವರ್ಷದ ಮೊದಲ ಮಳೆ ಮಂಡ್ಯದಲ್ಲಿ ಬುಧವಾರ ಸಂಜೆ ಭಾರಿ ಮಳೆ ಸುರಿದಿದೆ.
ಪ್ಲವ ನಾಮ ಸಂವತ್ಸರದ ಮೊದಲ ಮಳೆ ಇದಾಗಿದೆ. ಕಳೆದ ಒಂದು ತಿಂಗಳಿನಿಂದ ಸೂರ್ಯನ ಬಿಸಿಲಿಗೆ ತತ್ತರಿಸಿ ಹೋಗಿದ್ದ ಜಿಲ್ಲೆಗೆ ಮುಂಗಾರು ಮಳೆ ಈ ಶುಭಾರಂಭವು ತಂಪನೆರೆದಿದೆ. ವರ್ಷಧಾರೆಯಿಂದ ಹೊಸ ವರ್ಷ ಆರಂಭವಾಗಿರುವುದು ಜನರಲ್ಲಿ ಹರ್ಷ ತಂದಿದೆ.

ಮೈಸೂರು, ಬೆಂಗಳೂರು, ಕೊಡಗು ಸೇರಿದಂತೆ ರಾಜ್ಯದ ಕೆಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಮಂಡ್ಯದಲ್ಲೂ ಕೂಡ ಗುಡುಗು, ಸಿಡಿಲಿನ ನಡುವೆಯೂ ಮಳೆ ಅಬ್ಬರ ಹೆಚ್ಚಾಗಿದೆ. ಮಂಡ್ಯದ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.
ಈ ವರ್ಷದ ಮೊದಲ ಮಳೆಯಿಂದಾಗಿ ಜನ ಜೀವನ, ರಸ್ತೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಸಧ್ಯಕ್ಕೆ ಮಳೆಯಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ