ಐಎಎಸ್ ಅಧಿಕಾರಿ ಅನುರಾಗ ತಿವಾರಿ ಸಾವಿನ ಹಿಂದೆ ತಮ್ಮ ಪತ್ನಿ, ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಕೈವಾಡ ಇದೆ ಎಂದು ಐಎಫ್ಎಸ್ ಅಧಿಕಾರಿ ನಿತೀನ್ ಸುಭಾಶ್ ಗಂಭೀರ ಆರೋಪ ಮಾಡಿ, ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ವರ್ತಿಕಾ ಕಟಿಯಾರ್ ಹಾಗೂ ಅವರ ಪತಿ ಐಎಫ್ಎಸ್ ಅಧಿಕಾರಿ ನಿತೀನ್ ಸುಭಾಶ್ ನಡುವಿನ ಕೌಟುಂಬಿಕ ಕಲಹ ತಾರಕಕ್ಕೇರಿದೆ.
ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ಬರೆದು ಪತ್ನಿ ವರ್ತಿಕಾ ಕಟಿಯಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಬೇರೊಬ್ಬನ ಜೊತೆ ಅವರು ಓಡಾಟ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಅಯಾಜ್ ಖಾನ್ ಎಂಬುವನ ಜೊತೆ ಕೆಸಿನೊ ಸೇರಿದಂತೆ ಬೇರೆ ಬೇರೆ ಕಡೆ ಓಡಾಡುತ್ತಿದ್ದಾರೆ. ಶ್ರೀಲಂಕಾ, ಅಫ್ಘಾನಿಸ್ತಾನ, ಸ್ವಿಟ್ಜರ್ಲ್ಯಾಂಡ್, ಆಸ್ಟ್ರೀಯಾ, ಇಟಲಿ ಸೇರಿದಂತೆ ವಿವಿಧ ದೇಶಗಳಿಗೆ ಜೊತೆಯಲ್ಲಿ ಓಡಾಟ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅನುರಾಗ್ ಸಾವು ಪ್ರಕರಣದಲ್ಲಿ ಆಕೆಯ ವಿರುದ್ಧ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ನಿತೀನ್ ಸುಭಾಶ್ ಮನವಿ ಮಾಡಿದ್ದಾರೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment