ಹಿರಿಯ ಪತ್ರಕರ್ತ, ಸಾಹಿತಿ ಗೋವಿಂದಯ್ಯ ಕೋರೆಗಾಲ ವಿಧಿವಶರಾದರು.
ಮಂಡ್ಯ ಗಾಂಧಿನಗರ ವಾಟರ್ ಟ್ಯಾಂಕ್ ರಸ್ತೆಯಲ್ಲಿ ವಾಸವಿದ್ದ ಗೋವಿಂದಯ್ಯ, ತಮ್ಮ ಕೊಠಡಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಮೃತರ ಪತ್ನಿ ಹಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಇವರಿಗೆ ಮಕ್ಕಳು ಇರಲಿಲ್ಲ. ಏಕಾಂಗಿಯಾಗಿ ಜೀವನ ಮಾಡುತ್ತಿದ್ದರು.
ಭಾರತಿ ಕಾಲೇಜಿನಲ್ಲಿ ಗ್ರಂಥಾಲಯ ಮೇಲ್ವಿಚಾರಕ ರಾಗಿದ್ದ ಇವರು ನಿವೃತ್ತಿ ನಂತರ ಸಂಕೀರ್ತನ ಪಾಕ್ಷಿಕ ಪತ್ರಿಕೆ ನಿರ್ವಹಣೆ ಮಾಡುತ್ತಿದ್ದರು.
ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಇವರು ಹಲವು ಕೃತಿಗಳನ್ನು ರಚಿಸಿದ್ದಾರೆ ಇತ್ತೀಚೆಗೆ ಪತ್ರಿಕಾ ವೃತ್ತಿಗೂ ನಿವೃತ್ತಿ ಘೋಷಿಸಿದ್ದರು.
ಮಳವಳ್ಳಿ ತಾಲೂಕು ಕೋರೆಗಾಲ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ