ಈ ಗ್ರಾಮ ಪಂಚಾಯತಿ ಚುನಾವಣೆ ಮುಗಿಯುತ್ತಿದ್ದಂತೆ ಗ್ರಾಮೀಣ ಭಾಗದ ಜನರು ಹೊಸ ತೆರಿಗೆ ಭಾರ ಹೊರಲು ಸಿದ್ದರಾಗಬೇಕಿದೆ.
ಈಗಾಗಲೇ ಸರ್ಕಾರ ತೆರಿಗೆ ಯಾವ ಪ್ರಮಾಣದಲ್ಲಿ ಹೆಚ್ಚಿಸಬೇಕು ಎನ್ನುವ ಕೋಷ್ಟಕವನ್ನು ಸಿದ್ಧಪಡಿಸಿದೆ. ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಹಳ್ಳಿಗಳಲ್ಲಿ ಹೊಸ ತೆರಿಗೆ ನೀತಿಯನ್ನು ಕಡ್ಡಾಯವಾಗಿ ಜಾರಿ ಮಾಡಲೇಬೇಕು.
ಗ್ರಾಮೀಣಾ ಜನತೆಗೆ ಬಿಗ್ ಶಾಕ್ ತಡೆದುಕೊಳ್ಳಲು ಸಿದ್ದರಿಬೇಕಿದೆ. ಏಕೆಂದರೆ ಗ್ರಾಮಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದವರು ತಮ್ಮ ಗ್ರಾಮದ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢೀಕರಿಸಸಲು ತೆರಿಗೆ ಹೆಚ್ಚಳ ಮಾಡಿಕೊಳ್ಳುವುದು ಅನಿವಾರ್ಯ ವಾಗಿದೆ ಎಂದು ಸರ್ಕಾರ ಹೇಳಿದೆ.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿನ ಕೃಷಿ ತೆರಿಗೆ, ಭೂಮಿ ಮತ್ತು ಕಟ್ಟಡಗಳ ಮೇಲಿನ ತೆರಿಗೆ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳೂ ಕೂಡ ಈಗಾಗಲೇ ಪ್ರಕಟವಾಗಿವೆ.
ಗ್ರಾಮ ಪಂಚಾಯಿತಿಗಳು ಸಾರ್ವಜನಿಕ ಸಹಭಾಗಿತ್ವದಲ್ಲಿ ಆಸ್ತಿಗಳ ಮೌಲ್ಯಮಾಪನ, ಹೊಸ ತೆರಿಗೆ ನೀತಿಯ ಅನುಷ್ಠಾನ, ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಆದಾಯದ ಉತ್ಪಾದಕತೆ ಮತ್ತು ಸಂಗ್ರಹಣೆ ಹೊಂದುವಂತಾಗಬೇಕೆಂಬುದು ಸರ್ಕಾರದ ಆಶಯವಾಗಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment