ಜಮೀನಿಗೆ ರಸ್ತೆ ನಿರ್ಮಾಣ ಮಾಡುವುದಕ್ಕೆ ಸಂಬಂಧಪಟ್ಟಂತೆ ನಟ ಯಶ್ ತಂದೆ-ತಾಯಿ ಜೊತೆ ಗ್ರಾಮಸ್ಥರ ಜೊತೆ ಗಲಾಟೆ ನಡೆಸಿದ್ದಾರೆ.
ಹಾಸನ ಜಿಲ್ಲೆಯ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಯಶ್ ತಂದೆ ಅರುಣ್ಕುಮಾರ್, ತಾಯಿ ಪುಷ್ಪ ತಮ್ಮ ಜಮೀನ ಕೆಲಸ ಮಾಡುತ್ತಿದ್ದ ವೇಳೇಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಗ್ರಾಮಸ್ಥರು ಇಲ್ಲಿ ಕೆಲಸ ಮಾಡದಂತೆ ತಡೆ ನೀಡಿದ್ದಾರೆ.
ಘಟನೆ ನಡೆದ ಜಾಗದಲ್ಲಿ ಕೆಲವು ಸಮಯಗಳ ಕಾಲ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದೆ.
ಹಾಸನ ಜಿಲ್ಲೆಯ ದುದ್ದ ಬಳಿ ಇರುವ ತಿಮ್ಮೇನಹಳ್ಳಿಯಲ್ಲಿ ಯಶ್ ತಂದೆ ಅರುಣ್ಕುಮಾರ್, ತಾಯಿ ಪುಷ್ಪ ಅವರು ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯರು ಇಲ್ಲಿ ರಸ್ತೆಯನ್ನು ನಿರ್ಮಾಣ ಮಾಡಬೇಡಿ ಅಂತ ಜಗಳ ಮಾಡಿದ್ದಾರೆ, ಘಟನೆ ಸಂಬಂಧ ದುದ್ದ ಪೊಲೀಸರು ಭೇಟಿ ನೀಡಿ ಮಧ್ಯಸ್ಥಿಕೆ ವಹಿಸಿ ಬಳಿಕ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ