Hassan

ರಸ್ತೆ ನಿರ್ಮಾಣ ವಿವಾದದಲ್ಲಿ ಗ್ರಾಮಸ್ಥರ ಕಿರಿಕ್ : ನಟ ಯಶ್ ಅಪ್ಪ – ಅಮ್ಮನ ಜೊತೆ ಜಗಳ

ಜಮೀನಿಗೆ ರಸ್ತೆ ನಿರ್ಮಾಣ ಮಾಡುವುದಕ್ಕೆ ಸಂಬಂಧಪಟ್ಟಂತೆ ನಟ ಯಶ್‌ ತಂದೆ-ತಾಯಿ ಜೊತೆ ಗ್ರಾಮಸ್ಥರ ಜೊತೆ ಗಲಾಟೆ ನಡೆಸಿದ್ದಾರೆ.

ಹಾಸನ ಜಿಲ್ಲೆಯ ದುದ್ದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ತಮ್ಮ ಜಮೀನ ಕೆಲಸ ಮಾಡುತ್ತಿದ್ದ ವೇಳೇಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಗ್ರಾಮಸ್ಥರು ಇಲ್ಲಿ ಕೆಲಸ ಮಾಡದಂತೆ ತಡೆ ನೀಡಿದ್ದಾರೆ.

ಘಟನೆ ನಡೆದ ಜಾಗದಲ್ಲಿ ಕೆಲವು ಸಮಯಗಳ ಕಾಲ ವಾಗ್ವಾದ ಕೂಡ ನಡೆದಿದೆ ಎನ್ನಲಾಗಿದೆ.

ಹಾಸನ ಜಿಲ್ಲೆಯ ದುದ್ದ ಬಳಿ ಇರುವ ತಿಮ್ಮೇನಹಳ್ಳಿಯಲ್ಲಿ ಯಶ್ ತಂದೆ ಅರುಣ್‌ಕುಮಾರ್, ತಾಯಿ ಪುಷ್ಪ ಅವರು ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯರು ಇಲ್ಲಿ ರಸ್ತೆಯನ್ನು ನಿರ್ಮಾಣ ಮಾಡಬೇಡಿ ಅಂತ ಜಗಳ ಮಾಡಿದ್ದಾರೆ, ಘಟನೆ ಸಂಬಂಧ ದುದ್ದ ಪೊಲೀಸರು ಭೇಟಿ ನೀಡಿ ಮಧ್ಯಸ್ಥಿಕೆ ವಹಿಸಿ ಬಳಿಕ ಪರಿಸ್ಥಿತಿ ಶಾಂತವಾಗಿದೆ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024