ಇಬ್ಬರು ಭಯೋತ್ಪಾದಕರನ್ನು ಪಾಂಪೋರ್ನ ಶಾರ್ ಶಾಲಿ ಖ್ರೂ ನಿವಾಸಿ ನವೀದ್ ಶಾಫಿ ವಾನಿ ಮತ್ತು ಅದೇ ಜಿಲ್ಲೆಯ ಕಡ್ಲಾಬಲ್ ನಿವಾಸಿ ಫೈಜಾನ್ ರಶೀದ್ ತೇಲಿ ಎಂದು ಗುರುತಿಸಲಾಗಿದೆ.ಇದನ್ನು ಓದಿ – ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು
ಉಗ್ರರನ್ನು ಹಿಡಿದುಕೊಟ್ಟ ಗ್ರಾಮಸ್ಥರಿಗೆ ಎಲ್ಇಟಿ ಕಮಾಂಡರ್ ಕಡೆಯಿಂದ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಉಗ್ರರ ಹತ್ತಿರವಿದ್ದ ಎರಡು ಎಕೆ-47 ರೈಫಲ್ಗಳು, ಏಳು ಗ್ರೆನೇಡ್ಗಳು ಮತ್ತು ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಬ್ಬರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಬಂಧಿಸಿದ ಟಕ್ಸನ್ ಧೋಕ್, ರಿಯಾಸಿ ಗ್ರಾಮಸ್ಥರ ಶೌರ್ಯಕ್ಕೆ ನಾನು ಅಭಿನಂದನೆಗಳು. ಜನಸಾಮಾನ್ಯರ ನಿರ್ಣಯವೂ ಭಯೋತ್ಪಾದನೆ ಅಂತ್ಯವಾಗು ಕಾಲ ದೂರವಿಲ್ಲ ಎಂದು ತೋರಿಸುತ್ತದೆ. ಯುಟಿ ಸರ್ಕಾರ ಗ್ರಾಮಸ್ಥರಿಗೆ ಘೋಷಣೆ ಮಾಡಿದ್ದ ಬಹುಮಾನವನ್ನು 5 ಲಕ್ಷ ರು ಗಳಿಗೆ ಹೆಚ್ಚಿಸಲಾಗಿದೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ