ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಕೊಲೆಯ ಪ್ರಕರಣದ ಆರೋಪಿ ಸ್ಥಾನ ದಲ್ಲಿರುವ ಕಾಂಗ್ರೆಸ್ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ.
ಬೇಲ್ ಸಿಗದೇ ಹೋದರೆ ಮಾಜಿ ಸಚಿವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲೇ ದೀಪಾವಳಿ ಆಚರಿಸುವುದು ಬಹುತೇಕ ಪಕ್ಕಾ ಆಗಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ಬಂಧಿಸಿದ್ದರು. ನಿನ್ನೆಗೆ ಮೂರು ದಿನಗಳ ಸಿಬಿಐ ಕಸ್ಟಡಿ ಮುಗಿದದ್ದರಿಂದ ಇಂದು ಸಿಬಿಐ ವಿನಯ್ ಅವರನ್ನು ವಿಡೀಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಹುಬ್ಬಳ್ಳಿಯ ಮೂರನೇ ಜೆಎಂಎಫ್ಸಿ ನ್ಯಾಯಾಲಯ ವಿನಯ್ ಅವರಿಗೆ ನವೆಂಬರ್ 23ರ ವರೆಗೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಅವರನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಕಳಿಸುವ ಸಾಧ್ಯತೆಗಳವೆ. ಅವರು ಈ ಬಾರಿಯ ದೀಪಾವಳಿಯನ್ನು ಅಲ್ಲಿಯೇ ಆಚರಿಸಬೇಕಾಗಬಹುದು ಎಂದು ಹೇಳಲಾಗುತ್ತಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment