ಇದನ್ನು ಓದಿ –ದಕ್ಷಿಣ ಪದವೀಧರ ಕ್ಷೇತ್ರ : ಮಧುಗೆ 5902 ಮತಗಳ ಮುನ್ನಡೆ – 11ಗಂಟೆ ವೇಳೆಗೆ ಫಲಿತಾಂಶ ನಿರೀಕ್ಷೆ
ಸದ್ಯ ಸಾಯಿ ಪಲ್ಲವಿ ಹೇಳಿಕೆಗೆ ಸಾಮಾಜಿಕ ಜಾಲಾತಣದಲ್ಲಿ ತೀವ್ರ ಪರ-ವಿರೋಧ ವ್ಯಕ್ತವಾಗ್ತಿದೆ. ಕೆಲವರು ಸಾಯಿ ಪಲ್ಲವಿ ಹೀಗೆ ಹೇಳಲು ಧೈರ್ಯ ಬೇಕು ಅಂದ್ರೆ ಇನ್ನು ಕೆಲವರು ಕಾಶ್ಮೀರ ನರವೇಧಕ್ಕೂ ಗೋಕಳ್ಳರ ಹತ್ಯೆಗೂ ಹೋಲಿಕೆ ಮಾಡಬೇಡಿ ಎಂದು ಕಿಡಿಕಾರಿದ್ದಾರೆ. ಆದ್ರೆ ವಿವಾದಾತ್ಮಕ ಹೇಳಿಕೆ ಬಗ್ಗೆ ಸಾಯಿ ಪಲ್ಲವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇತ್ತೀಚೆಗಷ್ಟೆ ತಮ್ಮ ಸಿನಿಮಾದ ಕನ್ನಡ ಅವತರಣಿಕೆಗೆ ಸ್ವತಃ ಕನ್ನಡದಲ್ಲಿ ಡಬ್ಬಿಂಗ್ ಮಾಡಿ ಕನ್ನಡಿಗರ ಮೆಚ್ಚುಗೆಗೆ ಸಾಯಿ ಪಲ್ಲವಿ ಪಾತ್ರರಾಗಿದ್ದರು. ಆದ್ರೆ ಈಗ ನೀಡಿದ ಒಂದು ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದಾರೆ. ಇದು ವಿರಾಟ ಪರ್ವಂ ಸಿನೆಮಾ ಮೇಲೆ ಜನರ ಆಕ್ರೋಶ ವಿರಾಟ ರೂಪ ಪಡೆಯುವಂತೆ ಮಾಡಿದ್ದು ಚಿತ್ರದ ಮೇಲೂ ಪ್ರಭಾವ ಬೀರುತ್ತಾ ನಾಳೆ ಗೊತ್ತಾಗಲಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment