ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ದೇಶದ ಅನೇಕ ಭಾಗಗಳಲ್ಲಿ ನಡೆದ ಹಿಂಸಾಚಾರದ ಘಟನೆಗಳಲ್ಲಿ ರಾತ್ರೋರಾತ್ರಿ 100 ಕ್ಕೂ ಹೆಚ್ಚು ಸಾವುಗಳು ವರದಿಯಾಗಿದ್ದು , ಇದರೊಂದಿಗೆ ಬಾಂಗ್ಲಾದೇಶದಲ್ಲಿ ಸಾವಿನ ಸಂಖ್ಯೆ 440 ಕ್ಕೆ ಏರಿಕೆಯಾಗಿದೆ.
ಹಲವಾರು ಹಿಂದೂ ದೇವಾಲಯಗಳು, ಮನೆಗಳು ಮತ್ತು ವ್ಯವಹಾರಗಳನ್ನು ಧ್ವಂಸಗೊಳಿಸಲಾಗಿದ್ದು ,ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷಕ್ಕೆ ಸೇರಿದ ಕನಿಷ್ಠ ಇಬ್ಬರು ಹಿಂದೂ ನಾಯಕರು ಸಾವನ್ನಪ್ಪಿದ್ದಾರೆ ಎಂದು ಢಾಕಾದ ಮುಖಂಡರು ತಿಳಿಸಿದ್ದಾರೆ.
ಬಾಂಗ್ಲಾದೇಶದ ಮಿಲಿಟರಿ ವಿಮಾನದಲ್ಲಿ ಹಸೀನಾ ದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದು, ಮುಂದಿನ ಎರಡು ದಿನಗಳವರೆಗೆ ಆಕೆಯನ್ನು ಬಿಗಿ ಭದ್ರತೆಯಲ್ಲಿ ಅನಿರ್ದಿಷ್ಟ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಮುಂದಿನ 5 ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ
ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಎನ್ಪಿ ಮತ್ತು ಜಮಾತ್-ಎ-ಇಸ್ಲಾಮಿಯ ಹಲವಾರು ಉನ್ನತ ನಾಯಕರು ಸೇರಿದಂತೆ ಒಟ್ಟು 2,400 ಜನರಿಗೆ ಜಾಮೀನು ನೀಡಲಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment