ಸೇನಾ ನೇಮಕಾತಿ ವಿವಾದದಿಂದ ಉತ್ತರ ಭಾರತದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ ಉಂಟಾದ ಎಫೆಕ್ಟ್ ಮಂಡ್ಯದ 70 ಕ್ಕೂ ಹೆಚ್ಚು ಪ್ರವಾಸಿಗರಿಗೆ ಕಾಶಿಯಲ್ಲಿ ಪರಾಡುವ ಸ್ಥಿತಿಯನ್ನು ತಂದೊಡ್ಡಿದೆ
ಇದನ್ನು ಓದಿ –ದ್ವಿತೀಯ PUC ಫಲಿತಾಂಶ ಪ್ರಕಟ : ಬಾಲಕೀಯರೇ ಮೇಲುಗೈ – 4,22,966 ವಿದ್ಯಾರ್ಥಿಗಳು ಪಾಸು
ಮಂಡ್ಯ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ 70 ಕ್ಕೂ ಕನ್ನಡಿಗರು ಉತ್ತರ ಭಾರತದ ಕಾಶಿ ಪ್ರವಾಸಕ್ಕೆ ತೆರಳಿ ಈಗ ಪರದಾಡುತ್ತಿದ್ದಾರೆ
ಗುತ್ತಲು ನಿವಾಸಿ ಮಧು ಶಿವ ಲಿಂಗಯ್ಯ ಎಂಬುವವರು ತಮ್ಮ ಹಾಗೂ ತಮ್ಮ ಜೊತೆಯಲ್ಲಿರುವ ಸಹ ಪ್ರವಾಸಿಗರ ಈಗಿನ ಸಮಸ್ಯೆ ಬಗ್ಗೆ ವಿಡಿಯೋ ಒಂದನ್ನು ಕಳಿಸಿದ್ದಾರೆ
ಕಾಶಿಯಿಂದ ಬೆಂಗಳೂರಿಗೆ ಬರುವ ರೈಲು ರದ್ದಾಗಿರುವ ಕಾರಣ ಅಲ್ಲಿಂದ ಮಂಡ್ಯ ತಲುಪುವುದು ಕಷ್ಟವಾಗಿದೆ. ತಮಗೆ ಸಹಾಯ ಮಾಡುವಂತೆ ಮಧು ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು