ಇದನ್ನು ಓದಿ – UPSC ಸಿವಿಲ್ಸ್-2021 ಫೈನಲ್ ಫಲಿತಾಂಶ; ಟಾಪ್ ಮೂರು ಸ್ಥಾನ ಮಹಿಳೆಯರದ್ದೆ- ರಾಜ್ಯದ 24 ಮಂದಿ ಆಯ್ಕೆ : ಪಟ್ಟಿ ನೋಡಿ
ಮಂಡ್ಯದ ಸೇವಾ ಕಿರಣ ವೃದ್ಧಾಶ್ರಮದ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಬ್ರಾಹ್ಮಣ ರ ಬಳಗ ಹಾಗೂ .ಮಂಡ್ಯ ಜಿಲ್ಲಾ ವಿಪ್ರ ಬಳಗ ಆಯೋಜಿಸಿದ್ದ ಬಳಗದ ಸದಸ್ಯರಿಗೆ ಸಂತೋಷಕೂಟ ಹಾಗೂ ವಿವಿಧ ಸಾಂಸ್ಕೃತಿಕ ,ಸ್ಪರ್ಧೆ. ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಾಹ್ಮಣ ಜನಾಂಗದವರ ಸ್ಥಿತಿ ಆರ್ಥಿಕವಾಗಿ, ಸಾಮಾಜಿಕ ವಾಗಿ ಬಹಳ ಶೋಚನೀಯ ಸ್ಥಿತಿಗೆ ತಲುಪಿದೆ. ಅದರೆ ಅದನ್ನೆಲ್ಲವನ್ನು ಮೆಟ್ಟಿ ನಿಂತು ಎಲ್ಲರೂ ಒಗ್ಗಟ್ಟಾಗಿ ಉಪ ಪಂಗಡಗಳ ಅಹಂ ನ್ನು ಕೊನೆಗೊಳಿಸಿ ವಿದ್ಯೆ ಬಲದಿಂದ ಮುನ್ನೆಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.
ದೇಶಕ್ಕೆ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲಿ ವೀರ ಸಾವರ್ಕರ್. ಚಂದ್ರಶೇಖರ ಅಜಾದ್. ತಿಲಕರು. ಪಟೇಲರು ಅಗ್ರಗಣ್ಯ ರಾಗಿದ್ದಾರೆ ಎಂದು ಅಭಿಮಾನದಿಂದ ಸಚ್ಚಿದಾನಂದ ಮೂರ್ತಿ ಹೇಳಿದರು
ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿದ್ಯಾರ್ಥಿಗಳ ವಿದ್ಯಾರ್ಜನೆ ಗೆ, ಸ್ವಯಂ ಉದ್ಯೋಗಕ್ಕೆ ಪೂರಕವಾಗಿ ಅಗತ್ಯ ಸಹಾಯ ಹಸ್ತ ನೀಡಲಿದೆ ಎಂದರು.
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
This website uses cookies.
Leave a Comment